Videos

ಜಾರಕಿಹೊಳಿ ಸಿಡಿ ಷಡ್ಯಂತ್ರದ ಗಲಾಟೆ ಈಗ ದೆಹಲಿ ಅಂಗಳಕ್ಕೆ ಶಿಫ್ಟ್

ಚುನಾವಣೆ ಹೊಸ್ತಿಲಲ್ಲಿ ಜಾರಕಿಹೊಳಿ ಸಿಡಿ ಷಡ್ಯಂತ್ರದ ಗಲಾಟೆ ಈಗ ದೆಹಲಿ ಅಂಗಳಕ್ಕೆ ಶಿಫ್ಟ್ ಆಗಿದೆ. ಸಿಡಿ ಫ್ಯಾಕ್ಟರಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪಟ್ಟು ಹಿಡಿದಿರುವ ರಮೇಶ್ ಜಾರಕಿಹೊಳಿ, ವಿಡಿಯೋ, ಆಡಿಯೋ ಇರುವ ದಾಖಲೆ ಸಮೇತ ದೆಹಲಿಗೆ ಹಾರಿದ್ದಾರೆ. ಶತಾಯಗತಾಯ ಡಿಕೆಶಿಯನ್ನ ಜೈಲಿಗೆ ಕಳಿಸುತ್ತೇನೆ ಅಂತಿರುವ ಸಾಹುಕಾರ್‌, ಶಾ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಈ ಕುರಿತು ಒಂದು ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ. 

Video Thumbnail
Advertisement

ಚುನಾವಣೆ ಹೊಸ್ತಿಲಲ್ಲಿ ಜಾರಕಿಹೊಳಿ ಸಿಡಿ ಷಡ್ಯಂತ್ರದ ಗಲಾಟೆ ಈಗ ದೆಹಲಿ ಅಂಗಳಕ್ಕೆ ಶಿಫ್ಟ್ ಆಗಿದೆ. ಸಿಡಿ ಫ್ಯಾಕ್ಟರಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪಟ್ಟು ಹಿಡಿದಿರುವ ರಮೇಶ್ ಜಾರಕಿಹೊಳಿ, ವಿಡಿಯೋ, ಆಡಿಯೋ ಇರುವ ದಾಖಲೆ ಸಮೇತ ದೆಹಲಿಗೆ ಹಾರಿದ್ದಾರೆ. ಶತಾಯಗತಾಯ ಡಿಕೆಶಿಯನ್ನ ಜೈಲಿಗೆ ಕಳಿಸುತ್ತೇನೆ ಅಂತಿರುವ ಸಾಹುಕಾರ್‌, ಶಾ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಈ ಕುರಿತು ಒಂದು ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ. 

View More Videos
Read More