2ಎ ಮೀಸಲಾತಿಗೆ 30ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಬೃಹತ್ ಪಂಚಮಸಾಲಿ ರ್ಯಾಲಿ ನಡೆಸಲಾಗುತ್ತದೆ ಎಂದು ಧಾರವಾಡದಲ್ಲಿ ಕೂಡಲಸಂಗಮ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
2ಎ ಮೀಸಲಾತಿಗೆ 30ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಬೃಹತ್ ಪಂಚಮಸಾಲಿ ರ್ಯಾಲಿ ನಡೆಸಲಾಗುತ್ತದೆ ಎಂದು ಧಾರವಾಡದಲ್ಲಿ ಕೂಡಲಸಂಗಮ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.