ಹಾವೇರಿಯಲ್ಲಿಂದು ಜೆಡಿಎಸ್ ಪಂಚರತ್ನ ರಥಯಾತ್ರೆ ನಡೆಯಲಿದೆ.. ರಾಣೇಬೆನ್ನೂರು ತಾಲೂಕಿನ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಯಲಿದೆ. ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ರಥಯಾತ್ರೆ ನಡೆಯಲಿದೆ.
ಹಾವೇರಿಯಲ್ಲಿಂದು ಜೆಡಿಎಸ್ ಪಂಚರತ್ನ ರಥಯಾತ್ರೆ ನಡೆಯಲಿದೆ.. ರಾಣೇಬೆನ್ನೂರು ತಾಲೂಕಿನ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಯಲಿದೆ. ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ರಥಯಾತ್ರೆ ನಡೆಯಲಿದೆ.