Videos

ಇಂದು ಕೊಪ್ಪಳ ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ

ಇಂದು ಕೊಪ್ಪಳ ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ ನಡೆಯಲಿದೆ.. ಕುಷ್ಟಗಿ ಹಾಗೂ ತಾವರಗೇರಾ ಪಟ್ಟಣದಲ್ಲಿ ಪಂಚರತ್ನ ಯಾತ್ರೆ ನಡೆಯಲಿದೆ. ಬೈಕ್ ರ್‍ಯಾಲಿ  ಮೂಲಕ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಅದ್ದೂರಿ ಸ್ವಾಗತ ನೀಡಲು ಸಕಲ ಸಿದ್ಧತೆ ಮಾಡಲಾಗಿದೆ.

Video Thumbnail
Advertisement

ಇಂದು ಕೊಪ್ಪಳ ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ ನಡೆಯಲಿದೆ.. ಕುಷ್ಟಗಿ ಹಾಗೂ ತಾವರಗೇರಾ ಪಟ್ಟಣದಲ್ಲಿ ಪಂಚರತ್ನ ಯಾತ್ರೆ ನಡೆಯಲಿದೆ. ಬೈಕ್ ರ್‍ಯಾಲಿ  ಮೂಲಕ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಅದ್ದೂರಿ ಸ್ವಾಗತ ನೀಡಲು ಸಕಲ ಸಿದ್ಧತೆ ಮಾಡಲಾಗಿದೆ.

View More Videos
Read More