Videos

ಚನ್ನಕೇಶವರಿಂದ ವಿಭಿನ್ನ ರೀತಿಯಲ್ಲಿ ಮೆರವಣಿಗೆ

ಕೊಪ್ಪಳ ಗಂಗಾವತಿಯಲ್ಲಿ ಚುನಾವಣೆ ರಾಜಕೀಯ ರಂಗೇರಿದೆ.. ಜೆಡಿಎಸ್‌ ಅಭ್ಯರ್ಥಿ ಚನ್ನಕೇಶವರಿಂದ ವಿಭಿನ್ನ ರೀತಿಯಲ್ಲಿ ಮೆರವಣಿಗೆಯಲ್ಲಿ ಸಾಗಿದ್ರು.. ಎತ್ತಿನ ಬಂಡಿಯಲ್ಲಿ ತೆನೆ ಹೊತ್ತ ಮಹಿಳೆಯನ್ನು ನಿಲ್ಲಿಸಿ ರೋಡ್ ಶೋ ನಡೆಸಿದ್ರು.. ಬಳಿಕ ನಾಮಪತ್ರ ಸಲ್ಲಿಸಿದ್ರು.

Video Thumbnail
Advertisement

ಕೊಪ್ಪಳ ಗಂಗಾವತಿಯಲ್ಲಿ ಚುನಾವಣೆ ರಾಜಕೀಯ ರಂಗೇರಿದೆ.. ಜೆಡಿಎಸ್‌ ಅಭ್ಯರ್ಥಿ ಚನ್ನಕೇಶವರಿಂದ ವಿಭಿನ್ನ ರೀತಿಯಲ್ಲಿ ಮೆರವಣಿಗೆಯಲ್ಲಿ ಸಾಗಿದ್ರು.. ಎತ್ತಿನ ಬಂಡಿಯಲ್ಲಿ ತೆನೆ ಹೊತ್ತ ಮಹಿಳೆಯನ್ನು ನಿಲ್ಲಿಸಿ ರೋಡ್ ಶೋ ನಡೆಸಿದ್ರು.. ಬಳಿಕ ನಾಮಪತ್ರ ಸಲ್ಲಿಸಿದ್ರು.

View More Videos
Read More