Videos

ಉದಯಪುರ ಹತ್ಯೆ ಮಾಡಿದವರನ್ನು ಗಲ್ಲಿಗೇರಿಸಬೇಕು: ಸಿಎಂ ಬೊಮ್ಮಾಯಿ

ಉದಯಪುರದಲ್ಲಿ ನಡೆದಿರೋ ಹಿಂದೂ ಟೈಲರ್‌ ಹತ್ಯೆ ಹಿಂದೆ ಅಂತಾರಾಷ್ಟ್ರೀಯ ಕೈವಾಡ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಉದಯಪುರದಲ್ಲಿ ನಡೆದಿರೋದು ಹೇಯ ಕೃತ್ಯ. ಕೊಲೆ ಮಾಡಿದವರನ್ನು ಗಲ್ಲಿಗೇರಿಸಬೇಕು. ಈ ನಿಟ್ಟಿನಲ್ಲಿ ರಾಜಸ್ಥಾನ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ಆಗ್ರಹಿಸಿದ್ದಾರೆ.

Video Thumbnail
Advertisement

ಉದಯಪುರದಲ್ಲಿ ನಡೆದಿರೋ ಹಿಂದೂ ಟೈಲರ್‌ ಹತ್ಯೆ ಹಿಂದೆ ಅಂತಾರಾಷ್ಟ್ರೀಯ ಕೈವಾಡ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಉದಯಪುರದಲ್ಲಿ ನಡೆದಿರೋದು ಹೇಯ ಕೃತ್ಯ. ಕೊಲೆ ಮಾಡಿದವರನ್ನು ಗಲ್ಲಿಗೇರಿಸಬೇಕು. ಈ ನಿಟ್ಟಿನಲ್ಲಿ ರಾಜಸ್ಥಾನ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ಆಗ್ರಹಿಸಿದ್ದಾರೆ.

View More Videos
Read More