Videos

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ- ಜನರ ಚಿತ್ತ ನ್ಯಾಯಾಲಯದತ್ತ

ಇನ್ನೆನು ಕೆಲವೇ ಗಂಟೆಗಳಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಗಡಿ ವಿಚಾರಣೆ ನಡೆಯಲಿದ್ದು, ಮಹಾರಾಷ್ಟ್ರ ಮತ್ತು ಕರ್ನಾಟಕ ಜನರ ಚಿತ್ತ ನ್ಯಾಯಾಲಯದ ಕಡೆ ಮೂಡಿದೆ. ಮತ್ತೊಂದು ಕಡೆ ಮಹಾರಾಷ್ಟ್ರ ಕನ್ನಡಿಗರು ಕರ್ನಾಟಕ ರಾಜ್ಯಕ್ಕೆ ನಮ್ಮನ್ನು ಸೇರಿಸಿ ಎನ್ನುವ ಕೂಗು ದಿನದಿಂದ ದಿನಕ್ಕೆ ವ್ಯಾಪಕವಾಗಿ ಕೇಳಿಬರುತ್ತಿದೆ. 

Video Thumbnail
Advertisement

ಇನ್ನೆನು ಕೆಲವೇ ಗಂಟೆಗಳಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಗಡಿ ವಿಚಾರಣೆ ನಡೆಯಲಿದ್ದು, ಮಹಾರಾಷ್ಟ್ರ ಮತ್ತು ಕರ್ನಾಟಕ ಜನರ ಚಿತ್ತ ನ್ಯಾಯಾಲಯದ ಕಡೆ ಮೂಡಿದೆ. ಮತ್ತೊಂದು ಕಡೆ ಮಹಾರಾಷ್ಟ್ರ ಕನ್ನಡಿಗರು ಕರ್ನಾಟಕ ರಾಜ್ಯಕ್ಕೆ ನಮ್ಮನ್ನು ಸೇರಿಸಿ ಎನ್ನುವ ಕೂಗು ದಿನದಿಂದ ದಿನಕ್ಕೆ ವ್ಯಾಪಕವಾಗಿ ಕೇಳಿಬರುತ್ತಿದೆ. 

View More Videos
Read More