Videos

ಸಂಪುಟ ಸೇರ್ಪಡೆ ಬಗ್ಗೆ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

ನಾನೇನಾದ್ರು ತಪ್ಪು ಮಾಡಿದ್ರೆ ಚೌಡೇಶ್ವರಿ ನನಗೆ ಶಿಕ್ಷೆ ನೀಡಲಿ.. ಮತ್ತೆ ಸಂಪುಟಕ್ಕೆ ಸೇರಿಸೋದು ಬಿಡೋದು ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಕೇಂದ್ರದ ನಾಯಕರ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. 

Video Thumbnail
Advertisement

ನಾನೇನಾದ್ರು ತಪ್ಪು ಮಾಡಿದ್ರೆ ಚೌಡೇಶ್ವರಿ ನನಗೆ ಶಿಕ್ಷೆ ನೀಡಲಿ.. ಮತ್ತೆ ಸಂಪುಟಕ್ಕೆ ಸೇರಿಸೋದು ಬಿಡೋದು ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಕೇಂದ್ರದ ನಾಯಕರ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. 

View More Videos
Read More