ಟಿಕೆಟ್ ಹಂಚಿಕೆ ವಿಚಾರದಲ್ಲಿ ಬೆಂಗಳೂರಿನಲ್ಲಿ ಲಿಂಗಾಯತ ಸಮುದಾಯವನ್ನು ಕಡೆಗಣಿಸಲಾಗಿದೆ ಅನ್ನೋ ಆರೋಪ ಕೇಳಿ ಬಂದಿದೆ. ರಾಷ್ಟ್ರೀಯ ಬಸವ ತತ್ವ ಪರಿಷತ್ನ ಅಧ್ಯಕ್ಷ ಅರುಣ್ ಕುಮಾರ್ ಈ ಬಗ್ಗೆ ಜೀ ಕನ್ನಡ ನ್ಯೂಸ್ ಜೊತೆ ಅಸಮಾಧಾನ ತೋಡಿಕೊಂಡಿದ್ದಾರೆ..
ಟಿಕೆಟ್ ಹಂಚಿಕೆ ವಿಚಾರದಲ್ಲಿ ಬೆಂಗಳೂರಿನಲ್ಲಿ ಲಿಂಗಾಯತ ಸಮುದಾಯವನ್ನು ಕಡೆಗಣಿಸಲಾಗಿದೆ ಅನ್ನೋ ಆರೋಪ ಕೇಳಿ ಬಂದಿದೆ. ರಾಷ್ಟ್ರೀಯ ಬಸವ ತತ್ವ ಪರಿಷತ್ನ ಅಧ್ಯಕ್ಷ ಅರುಣ್ ಕುಮಾರ್ ಈ ಬಗ್ಗೆ ಜೀ ಕನ್ನಡ ನ್ಯೂಸ್ ಜೊತೆ ಅಸಮಾಧಾನ ತೋಡಿಕೊಂಡಿದ್ದಾರೆ..