Videos

ಬಿಜೆಪಿ ವಿರುದ್ದ ಪರೋಕ್ಷವಾಗಿ ವಾಗ್ಧಾಳಿ ನಡೆಸಿದ ಸಚಿವ ಆರ್‌ಬಿ ತಿಮ್ಮಾಪುರ

ಜೈರಾಮ್, ಶ್ರೀರಾಮ್ ಅಂದ್ರೆ ಏನು ಊಟಕ್ಕೆ ಸಿಗುತ್ತಾ? ನೌಕರಿ ಸಿಗುತ್ತಾ? ಬದುಕು ಸಿಗುತ್ತಾ?  ಎಂದು ಸಚಿವ ಆರ್‌.ಬಿ.ತಿಮ್ಮಾಪೂರ ಗ್ಯಾರಂಟಿ ಸಮಾವೇಶದಲ್ಲಿ ಬಿಜೆಪಿ ವಿರುದ್ದ ಪರೋಕ್ಷವಾಗಿ ವಾಗ್ಧಾಳಿ ನಡೆಸಿದರು. 

Video Thumbnail
Advertisement

ಜೈರಾಮ್, ಶ್ರೀರಾಮ್ ಅಂದ್ರೆ ಏನು ಊಟಕ್ಕೆ ಸಿಗುತ್ತಾ? ನೌಕರಿ ಸಿಗುತ್ತಾ? ಬದುಕು ಸಿಗುತ್ತಾ?  ಎಂದು ಸಚಿವ ಆರ್‌.ಬಿ.ತಿಮ್ಮಾಪೂರ ಗ್ಯಾರಂಟಿ ಸಮಾವೇಶದಲ್ಲಿ ಬಿಜೆಪಿ ವಿರುದ್ದ ಪರೋಕ್ಷವಾಗಿ ವಾಗ್ಧಾಳಿ ನಡೆಸಿದರು. 

View More Videos
Read More