Videos

ಅಂಜನಾದ್ರಿ ಬೆಟ್ಟಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಭೇಟಿ

ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿರುವ ಹನುಮ ಜನ್ಮಭೂಮಿ ಅಂಜನಾದ್ರಿ ಬೆಟ್ಟಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಇದೇ ಡಿಸೆಂಬರ್ 5ರಂದು ಲಕ್ಷಾಂತರ ಜನ ಹನುಮ ಮಾಲಾಧಾರಿಗಳು ಆಗಮಿಸಲಿದ್ದಾರೆ. ಹೀಗಾಗಿ ಕೊಪ್ಪಳ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ತಾಯಿದೆ. ಮುಜರಾಯಿ ಸಚಿವರು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ.

Video Thumbnail
Advertisement

ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿರುವ ಹನುಮ ಜನ್ಮಭೂಮಿ ಅಂಜನಾದ್ರಿ ಬೆಟ್ಟಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಇದೇ ಡಿಸೆಂಬರ್ 5ರಂದು ಲಕ್ಷಾಂತರ ಜನ ಹನುಮ ಮಾಲಾಧಾರಿಗಳು ಆಗಮಿಸಲಿದ್ದಾರೆ. ಹೀಗಾಗಿ ಕೊಪ್ಪಳ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ತಾಯಿದೆ. ಮುಜರಾಯಿ ಸಚಿವರು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ.

View More Videos
Read More