Videos

ಬಿಜೆಪಿ ಸರ್ಕಾರದ ವಿರುದ್ಧ ಶಾಸಕ ನಂಜೇಗೌಡ ಅಸಮಾಧಾನ

ಬಿಜೆಪಿ ಸರ್ಕಾರದ ವಿರುದ್ಧ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅಸಮಾಧಾನ. ಬಿಜೆಪಿ ಸರ್ಕಾರ ಅನುದಾನ ಕೊಡೋದ್ರಲ್ಲಿ ತಾರತಮ್ಯ ಮಾಡ್ತಿದೆ. ಸಚಿವರ ಬಳಿ ಭಿಕ್ಷೆ ಬೇಡಿದ್ರು ಕಾಂಗ್ರೆಸ್ ಶಾಸಕರಿಗೆ ಅನುದಾನ ಕೊಡ್ತಿಲ್ಲ ಎಂದು ಕಿಡಿಕಾರಿದ್ದಾರೆ.

Video Thumbnail
Advertisement

ಬಿಜೆಪಿ ಸರ್ಕಾರದ ವಿರುದ್ಧ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅಸಮಾಧಾನ. ಬಿಜೆಪಿ ಸರ್ಕಾರ ಅನುದಾನ ಕೊಡೋದ್ರಲ್ಲಿ ತಾರತಮ್ಯ ಮಾಡ್ತಿದೆ. ಸಚಿವರ ಬಳಿ ಭಿಕ್ಷೆ ಬೇಡಿದ್ರು ಕಾಂಗ್ರೆಸ್ ಶಾಸಕರಿಗೆ ಅನುದಾನ ಕೊಡ್ತಿಲ್ಲ ಎಂದು ಕಿಡಿಕಾರಿದ್ದಾರೆ.

View More Videos
Read More