Videos

ಮಳೆಗಾಲದ ಅಧಿವೇಶನ: ಕಾಂಗ್ರೆಸ್‌ ಶಾಸಕರಿಗೆ ವಿಪ್‌ ಜಾರಿ

ಮಳೆಗಾಲದ ಅಧಿವೇಶನ ಇನ್ನೆರಡೇ ದಿನ ಬಾಕಿ ಉಳಿದಿದೆ.. 2 ದಿನದಲ್ಲಿ 10 ಮಸೂದೆ ಅಂಗೀಕರಿಸಬೇಕಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಇಂದು, ನಾಳೆ ತನ್ನ ಶಾಸಕರಿಗೆ ವಿಪ್‌ ಜಾರಿ ಮಾಡಿದೆ. ಇಂದು, ನಾಳೆ ಕಾಂಗ್ರೆಸ್‌ನ ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಿರಬೇಕೆಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್‌ ವಿಪ್‌ ನೀಡಿದ್ದಾರೆ. 

Video Thumbnail
Advertisement

ಮಳೆಗಾಲದ ಅಧಿವೇಶನ ಇನ್ನೆರಡೇ ದಿನ ಬಾಕಿ ಉಳಿದಿದೆ.. 2 ದಿನದಲ್ಲಿ 10 ಮಸೂದೆ ಅಂಗೀಕರಿಸಬೇಕಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಇಂದು, ನಾಳೆ ತನ್ನ ಶಾಸಕರಿಗೆ ವಿಪ್‌ ಜಾರಿ ಮಾಡಿದೆ. ಇಂದು, ನಾಳೆ ಕಾಂಗ್ರೆಸ್‌ನ ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಿರಬೇಕೆಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್‌ ವಿಪ್‌ ನೀಡಿದ್ದಾರೆ. 

View More Videos
Read More