Videos

ಸಚಿವ ಎಂಟಿಬಿ ನಾಗರಾಜ್‌ ಅಸಮಾಧಾನ

ಮಾಲೂರು ಕ್ಷೇತ್ರದ ಮಾಜಿ ಶಾಸಕ ಮಂಜುನಾಥಗೌಡ ಬಿಜೆಪಿ ಸೇರ್ಪಡೆಗೆ ನನ್ನ ವಿರೋಧವಿದೆ ಅಂತ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಸ್ಥಳೀಯವಾಗಿ ಕಾರ್ಯಕರ್ತರಲ್ಲಿ ಸಹ ಗೊಂದಲವಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ನಮ್ಮ ವಿರೋಧವಾಗಿ ಕೆಲಸ ಮಾಡಿದ್ದಾರೆ. ಮೂಲ ಬಿಜೆಪಿಗರನ್ನು ಗಣನೆಗೆ ತೆಗೆದುಕೊಳ್ಳದೆ ಪಕ್ಷ ಸೇರ್ಪಡೆ ಮಾಡಿದ್ದಾರೆ ಅಂತ ಅಸಮಾಧಾನ ವ್ಯಕ್ತಪಡಿಸಿದ್ರು

Video Thumbnail
Advertisement

ಮಾಲೂರು ಕ್ಷೇತ್ರದ ಮಾಜಿ ಶಾಸಕ ಮಂಜುನಾಥಗೌಡ ಬಿಜೆಪಿ ಸೇರ್ಪಡೆಗೆ ನನ್ನ ವಿರೋಧವಿದೆ ಅಂತ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಸ್ಥಳೀಯವಾಗಿ ಕಾರ್ಯಕರ್ತರಲ್ಲಿ ಸಹ ಗೊಂದಲವಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ನಮ್ಮ ವಿರೋಧವಾಗಿ ಕೆಲಸ ಮಾಡಿದ್ದಾರೆ. ಮೂಲ ಬಿಜೆಪಿಗರನ್ನು ಗಣನೆಗೆ ತೆಗೆದುಕೊಳ್ಳದೆ ಪಕ್ಷ ಸೇರ್ಪಡೆ ಮಾಡಿದ್ದಾರೆ ಅಂತ ಅಸಮಾಧಾನ ವ್ಯಕ್ತಪಡಿಸಿದ್ರು

View More Videos
Read More