Videos

ರಾಷ್ಟ್ರೀಯ ಯುವಜನೋತ್ಸವದಲ್ಲಿ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರ ಕಡೆಗಣನೆ

ಹುಬ್ಬಳ್ಳಿಯಲ್ಲಿ ನಡೆದ ರಾಷ್ಟ್ರೀಯ ಯುವಜನೋತ್ಸವ ಸಮಾರಂಭದ ವೇದಿಕೆಯಲ್ಲಿ ಸ್ವಾಮಿ ವಿವೇಕಾನಂದರ ಫೋಟೋ ಬಳಸಿಲ್ಲ. ವಿವೇಕಾನಂದ ಜಯಂತಿಯಲ್ಲಿ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರನ್ನು ಕಡೆಗಣನೆ ಮಾಡಲಾಗಿದ್ದು, ಅಧಿಕಾರಿಗಳ ನಡೆ ಸೂಕ್ತವಾಗಿಲ್ಲ ಎಂದು ರಾಜ್ಯ ಮತ್ತು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು ಎಚ್ಚರಿಕೆ ನೀಡಿದರು. 

Video Thumbnail
Advertisement

ಹುಬ್ಬಳ್ಳಿಯಲ್ಲಿ ನಡೆದ ರಾಷ್ಟ್ರೀಯ ಯುವಜನೋತ್ಸವ ಸಮಾರಂಭದ ವೇದಿಕೆಯಲ್ಲಿ ಸ್ವಾಮಿ ವಿವೇಕಾನಂದರ ಫೋಟೋ ಬಳಸಿಲ್ಲ. ವಿವೇಕಾನಂದ ಜಯಂತಿಯಲ್ಲಿ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರನ್ನು ಕಡೆಗಣನೆ ಮಾಡಲಾಗಿದ್ದು, ಅಧಿಕಾರಿಗಳ ನಡೆ ಸೂಕ್ತವಾಗಿಲ್ಲ ಎಂದು ರಾಜ್ಯ ಮತ್ತು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು ಎಚ್ಚರಿಕೆ ನೀಡಿದರು. 

View More Videos
Read More