ಮಹಾಘಟಬಂಧನ ಸಭೆಗೆ JDSಗೆ ಆಹ್ವಾನ ನೀಡದ ವಿಚಾರವಾಗಿ ಮಾತನಾಡಿದ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್, ಅವರಿಗೆ ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯತೆ ಇಲ್ಲ ಎಂದು ಹೇಳಿದ್ದಾರೆ.
ಮಹಾಘಟಬಂಧನ ಸಭೆಗೆ JDSಗೆ ಆಹ್ವಾನ ನೀಡದ ವಿಚಾರವಾಗಿ ಮಾತನಾಡಿದ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್, ಅವರಿಗೆ ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯತೆ ಇಲ್ಲ ಎಂದು ಹೇಳಿದ್ದಾರೆ.