ರಾಜ್ಯದಲ್ಲಿ ಮೂರನೇಯವರಾದ್ರೂ ಬರಲಿ, ನಾಲ್ಕನೇಯವರಾದ್ರೂ ಬರಲಿ ನಮಗೇನು ಸಂಬಂಧವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, BSY ಬದಲಾವಣೆ ಬಗ್ಗೆ ನಂಗೆ ಗೊತ್ತಿತ್ತು. ಅದಕ್ಕೆ ನಾನು ಈ ಹಿಂದೆ ಹೇಳಿದ್ದೆ. ಆದ್ರೆ ಬೊಮ್ಮಾಯಿವರ ಬಗ್ಗೆ ನಂಗೆ ಮಾಹಿತಿ ಇಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಮೂರನೇಯವರಾದ್ರೂ ಬರಲಿ, ನಾಲ್ಕನೇಯವರಾದ್ರೂ ಬರಲಿ ನಮಗೇನು ಸಂಬಂಧವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, BSY ಬದಲಾವಣೆ ಬಗ್ಗೆ ನಂಗೆ ಗೊತ್ತಿತ್ತು. ಅದಕ್ಕೆ ನಾನು ಈ ಹಿಂದೆ ಹೇಳಿದ್ದೆ. ಆದ್ರೆ ಬೊಮ್ಮಾಯಿವರ ಬಗ್ಗೆ ನಂಗೆ ಮಾಹಿತಿ ಇಲ್ಲ ಎಂದಿದ್ದಾರೆ.