Videos

ಡಿಸೆಂಬರ್ 22ರಂದು ಸುವರ್ಣಸೌಧ ಮುತ್ತಿಗೆಗೆ ಸಿದ್ಧತೆ

ಪಂಚಮಸಾಲಿ ಸಮಾಜದಿಂದ 2Aಗಾಗಿ ಹೋರಾಟ. ಸವದತ್ತಿ ಪಟ್ಟಣದಲ್ಲಿ ನಾಳೆ ಸಮುದಾಯ ಸಮಾವೇಶ. ಮೀಸಲಾತಿ ಘೋಷಣೆ ಆಗದೇ ಇದ್ರೆ ಪಾದಯಾತ್ರೆ ಆರಂಭ. ಸವದತ್ತಿ, ಬೆಳವಡಿ, ಕಿತ್ತೂರು  ಮಾರ್ಗವಾಗಿ ಪಾದಯಾತ್ರೆ. ಡಿಸೆಂಬರ್ 22ರಂದು ಸುವರ್ಣಸೌಧದ ಮುತ್ತಿಗೆಗೆ ಸಿದ್ಧತೆ. 

Video Thumbnail
Advertisement

ಪಂಚಮಸಾಲಿ ಸಮಾಜದಿಂದ 2Aಗಾಗಿ ಹೋರಾಟ. ಸವದತ್ತಿ ಪಟ್ಟಣದಲ್ಲಿ ನಾಳೆ ಸಮುದಾಯ ಸಮಾವೇಶ. ಮೀಸಲಾತಿ ಘೋಷಣೆ ಆಗದೇ ಇದ್ರೆ ಪಾದಯಾತ್ರೆ ಆರಂಭ. ಸವದತ್ತಿ, ಬೆಳವಡಿ, ಕಿತ್ತೂರು  ಮಾರ್ಗವಾಗಿ ಪಾದಯಾತ್ರೆ. ಡಿಸೆಂಬರ್ 22ರಂದು ಸುವರ್ಣಸೌಧದ ಮುತ್ತಿಗೆಗೆ ಸಿದ್ಧತೆ. 

View More Videos
Read More