ಬಳ್ಳಾರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆ
ಲೋಕಾಯುಕ್ತ ಬಲೆಗೆ ಬಿದ್ದ ಶ್ರೀಧರಗಡ್ಡೆ ಪಿಡಿಓ ಪ್ರಾಣೇಶ್
ಲೇಔಟ್ ಹಸ್ತಾಂತರಕ್ಕೆ 7 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಪಿಡಿಓ
ವೀರೇಶ್ ಎನ್ನುವವರ ದೂರಿನ ಮೇರೆಗೆ ಲೋಕಾಯುಕ್ತ ದಾಳಿ
2 ಲಕ್ಷದ ಹಣವನ್ನು ಪಡೆಯುವಾಗ ಲೋಕಾಯುಕ್ತ ಬಲೆಗೆ
ಶಂಕರ್ ಮನೆಯಲ್ಲಿ ಲಂಚ ಸ್ವೀಕರಿಸುವಾಗ ದಾಳಿ
ಬಳ್ಳಾರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆ ಲೋಕಾಯುಕ್ತ ಬಲೆಗೆ ಬಿದ್ದ ಶ್ರೀಧರಗಡ್ಡೆ ಪಿಡಿಓ ಪ್ರಾಣೇಶ್ ಲೇಔಟ್ ಹಸ್ತಾಂತರಕ್ಕೆ 7 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಪಿಡಿಓ ವೀರೇಶ್ ಎನ್ನುವವರ ದೂರಿನ ಮೇರೆಗೆ ಲೋಕಾಯುಕ್ತ ದಾಳಿ 2 ಲಕ್ಷದ ಹಣವನ್ನು ಪಡೆಯುವಾಗ ಲೋಕಾಯುಕ್ತ ಬಲೆಗೆ ಶಂಕರ್ ಮನೆಯಲ್ಲಿ ಲಂಚ ಸ್ವೀಕರಿಸುವಾಗ ದಾಳಿ