Videos

ಇಂದಿನ ಸಮಾಜ ಸಾಗುತ್ತಿರುವ ಹಾದಿ ಬಗ್ಗೆ ಪ್ರಕಾಶ್‌ ರಾಜ್‌ ಕಳವಳ

ಕಲಾವಿದನಾದ ನಾನು ನನ್ನ ಪ್ರತಿಭೆಯಿಂದ ಅಷ್ಟೇ ಅಲ್ಲ, ಜನರ ಪ್ರೀತಿಯಿಂದ ಬೆಳೆದಿದ್ದೇನೆ. ನಾನು ಯಾವುದೇ ಪಕ್ಷದ ಮುಖವಾಣಿ ಅಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.. ಕಲಬುರ್ಗಿಯಲ್ಲಿ ಮಾತನಾಡಿದ ಪ್ರಕಾಶ್‌ ರಾಜ್‌, ಇಂದಿನ ಸಮಾಜ ಸಾಗುತ್ತಿರುವ ದಿಕ್ಕಿಗೆ ಕಳವಳ ವ್ಯಕ್ತಪಡಿಸಿದ್ದಾರೆ..

Video Thumbnail
Advertisement

ಕಲಾವಿದನಾದ ನಾನು ನನ್ನ ಪ್ರತಿಭೆಯಿಂದ ಅಷ್ಟೇ ಅಲ್ಲ, ಜನರ ಪ್ರೀತಿಯಿಂದ ಬೆಳೆದಿದ್ದೇನೆ. ನಾನು ಯಾವುದೇ ಪಕ್ಷದ ಮುಖವಾಣಿ ಅಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.. ಕಲಬುರ್ಗಿಯಲ್ಲಿ ಮಾತನಾಡಿದ ಪ್ರಕಾಶ್‌ ರಾಜ್‌, ಇಂದಿನ ಸಮಾಜ ಸಾಗುತ್ತಿರುವ ದಿಕ್ಕಿಗೆ ಕಳವಳ ವ್ಯಕ್ತಪಡಿಸಿದ್ದಾರೆ..

View More Videos
Read More