ಬಂದ್ ಕರೆ ನೀಡಿದ ಸಂಘಟನೆಗಳ ಮನವೊಲಿಕೆಗೆ ಸರ್ಕಾರ ಕಸರತ್ತು . ಇಂದು ಸಚಿವ ರಾಮಲಿಂಗರೆಡ್ಡಿ ಜೊತೆ ಹೈವೋಲ್ಟೇಜ್ ಮೀಟಿಂಗ್. 35 ಸಂಘಟನೆ ಮುಖಂಡರ ಜೊತೆ ರಾಮಲಿಂಗಾರೆಡ್ಡಿ ಮಾತುಕತೆ. ಬೆಂಗಳೂರಿನ ಶಾಂತಿನಗರದ ಸಾರಿಗೆ ಇಲಾಖೆ ಕಚೇರಿಯಲ್ಲಿ ಮಾತುಕತೆ
ಬಂದ್ ಕರೆ ನೀಡಿದ ಸಂಘಟನೆಗಳ ಮನವೊಲಿಕೆಗೆ ಸರ್ಕಾರ ಕಸರತ್ತು . ಇಂದು ಸಚಿವ ರಾಮಲಿಂಗರೆಡ್ಡಿ ಜೊತೆ ಹೈವೋಲ್ಟೇಜ್ ಮೀಟಿಂಗ್. 35 ಸಂಘಟನೆ ಮುಖಂಡರ ಜೊತೆ ರಾಮಲಿಂಗಾರೆಡ್ಡಿ ಮಾತುಕತೆ. ಬೆಂಗಳೂರಿನ ಶಾಂತಿನಗರದ ಸಾರಿಗೆ ಇಲಾಖೆ ಕಚೇರಿಯಲ್ಲಿ ಮಾತುಕತೆ