Videos

ಅಧಿವೇಶನ‌ ಮುಗಿದ ಬಳಿಕ ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆಶಿ

ಸಚಿವ ಸಂಪುಟದಲ್ಲಿ ಬೆಂಬಲಿಗರನ್ನು ಸೇರಿಸುವ ವಿಚಾರವಾಗಿ ಜಟಾಪಟಿ. ಅಧಿವೇಶನ‌ ಮುಗಿದ ಬಳಿಕ ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆಶಿ. ಅದಕ್ಕೂ‌ ಮುನ್ನವೇ ರಣತಂತ್ರ ರೂಪಿಸಲು ಮುಂದಾಗಿರುವ ಸಿದ್ದರಾಮಯ್ಯ. ತಮ್ಮ ಆಪ್ತರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಪ್ತ ಮಾತುಕತೆ.

Video Thumbnail
Advertisement

ಸಚಿವ ಸಂಪುಟದಲ್ಲಿ ಬೆಂಬಲಿಗರನ್ನು ಸೇರಿಸುವ ವಿಚಾರವಾಗಿ ಜಟಾಪಟಿ. ಅಧಿವೇಶನ‌ ಮುಗಿದ ಬಳಿಕ ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆಶಿ. ಅದಕ್ಕೂ‌ ಮುನ್ನವೇ ರಣತಂತ್ರ ರೂಪಿಸಲು ಮುಂದಾಗಿರುವ ಸಿದ್ದರಾಮಯ್ಯ. ತಮ್ಮ ಆಪ್ತರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಪ್ತ ಮಾತುಕತೆ.

View More Videos
Read More