Videos

ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ

ವಿಧಾನಸೌಧದಲ್ಲಿ ಹತ್ತು ಲಕ್ಷ ಹಣ ಸಿಕ್ಕಿರೋದ್ರ ಅರ್ಥ ವಿಧಾನಸೌಧದಲ್ಲೇ ಲಂಚ ನಡಿಯುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಲೋಕೋಪಯೋಗಿ ಸಚಿವರಿಗೆ ಕೊಡಲು ಬಂದಿರಬೇಕು, ಇಲ್ಲಾ ಮುಖ್ಯಮಂತ್ರಿಗಳಿಗೆ ಕೊಡೋದಕ್ಕೆ ಬಂದಿರಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

Video Thumbnail
Advertisement

ವಿಧಾನಸೌಧದಲ್ಲಿ ಹತ್ತು ಲಕ್ಷ ಹಣ ಸಿಕ್ಕಿರೋದ್ರ ಅರ್ಥ ವಿಧಾನಸೌಧದಲ್ಲೇ ಲಂಚ ನಡಿಯುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಲೋಕೋಪಯೋಗಿ ಸಚಿವರಿಗೆ ಕೊಡಲು ಬಂದಿರಬೇಕು, ಇಲ್ಲಾ ಮುಖ್ಯಮಂತ್ರಿಗಳಿಗೆ ಕೊಡೋದಕ್ಕೆ ಬಂದಿರಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

View More Videos
Read More