ಬಿಜೆಪಿ ಸರ್ಕಾರ ಸಂತೋಷ್ ಪಾಟೀಲ್ ಪ್ರಕರಣ ಮುಚ್ಚಿ ಹಾಕಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬಿ ರಿಪೋರ್ಟ್ ಹಾಕಿದ್ದೇ ನನಗೆ ಆಶ್ಚರ್ಯ. ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪ ಮಾಡ್ತೀವಿ. ಯಾವುದೇ ವಿಚಾರವನ್ನು ಅವರು ತಾರ್ಕಿಕ ಅಂತ್ಯ ಮಾಡಲು ಬಿಡುತ್ತಿಲ್ಲ ಎಂದಿದ್ದಾರೆ..
ಬಿಜೆಪಿ ಸರ್ಕಾರ ಸಂತೋಷ್ ಪಾಟೀಲ್ ಪ್ರಕರಣ ಮುಚ್ಚಿ ಹಾಕಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬಿ ರಿಪೋರ್ಟ್ ಹಾಕಿದ್ದೇ ನನಗೆ ಆಶ್ಚರ್ಯ. ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪ ಮಾಡ್ತೀವಿ. ಯಾವುದೇ ವಿಚಾರವನ್ನು ಅವರು ತಾರ್ಕಿಕ ಅಂತ್ಯ ಮಾಡಲು ಬಿಡುತ್ತಿಲ್ಲ ಎಂದಿದ್ದಾರೆ..