RSS ಕರಸಂಚಾಲಕರಾಗಿ, ಅಧ್ಯಕ್ಷರಾಗಿ ದಲಿತರನ್ನು ಮಾಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಸವಾಲು ಹಾಕಿದ್ದಾರೆ. ಇತಿಹಾಸದಲ್ಲಿ ಇದನ್ನು ಮಾಡಿಲ್ಲ. ಮಾಡೋದೂ ಇಲ್ಲ ಅಂತಾ ವಾಗ್ದಾಳಿ ನಡೆಸಿದ್ದಾರೆ.
RSS ಕರಸಂಚಾಲಕರಾಗಿ, ಅಧ್ಯಕ್ಷರಾಗಿ ದಲಿತರನ್ನು ಮಾಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಸವಾಲು ಹಾಕಿದ್ದಾರೆ. ಇತಿಹಾಸದಲ್ಲಿ ಇದನ್ನು ಮಾಡಿಲ್ಲ. ಮಾಡೋದೂ ಇಲ್ಲ ಅಂತಾ ವಾಗ್ದಾಳಿ ನಡೆಸಿದ್ದಾರೆ.