Videos

ದುರ್ದೈವ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ನಾಯಕರೇ ಇಲ್ಲ

ಸೋಮಣ್ಣ ಹಾಗೂ ನಾರಾಯಣಗೌಡ ಪಕ್ಷ ಬಿಡಲ್ಲ ಎಂದು ಮಂಡ್ಯದಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದ ಹೇಳಿಕೆ ನೀಡಿದ್ದಾರೆ. ದುರ್ದೈವ ಎಂದರೆ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ನಾಯಕರೇ ಇಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಡಿವಿಎಸ್‌ ವಾಗ್ದಾಳಿ ನಡೆಸಿದ್ದಾರೆ.

Video Thumbnail
Advertisement

ಸೋಮಣ್ಣ ಹಾಗೂ ನಾರಾಯಣಗೌಡ ಪಕ್ಷ ಬಿಡಲ್ಲ ಎಂದು ಮಂಡ್ಯದಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದ ಹೇಳಿಕೆ ನೀಡಿದ್ದಾರೆ. ದುರ್ದೈವ ಎಂದರೆ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ನಾಯಕರೇ ಇಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಡಿವಿಎಸ್‌ ವಾಗ್ದಾಳಿ ನಡೆಸಿದ್ದಾರೆ.

View More Videos
Read More