Videos

ಈದ್ಗಾ ಮೈದಾನದ ಬಗ್ಗೆ ಶ್ರೀರಾಮ ಸೇನೆ ಪ್ರಮೋದ್ ಮುತಾಲಿಕ್ ಹೇಳಿದ್ದೇನು ?

ಚಾಮರಾಜಪೇಟೆ ಈದ್ಗಾ ಮೈದಾನದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಆ ಜಾಗ ಕಂದಾಯ ಇಲಾಖೆಯದ್ದು ಅಂತ ಸರ್ಕಾರ ಡಿಕ್ಲೇರ್ ಮಾಡಿದೆ. ಅದು ಸರ್ಕಾರದ್ದು ಅಂದ ಮೇಲೂ ಸಹ ಅಲ್ಲಿಯ ಶಾಸಕ ಕೋಮುಗಲಭೆ ಸೃಷ್ಟಿಸುತ್ತಿದ್ದಾರೆ. ಹಿಂದೂಗಳ ಮೇಲೆಯೇ ಹೆಚ್ಚು ಕೇಸ್‌ಗಳಾಗಿವೆ. ಅದಕ್ಕಾಗಿಯೇ ರಾಜ್ಯದಲ್ಲಿ ಬಿಜೆಪಿ ಮೇಲೆ ಜನರು ಸಿಟ್ಟಾಗಿದ್ದಾರೆ ಎಂದಿದ್ದಾರೆ.

Video Thumbnail
Advertisement

ಚಾಮರಾಜಪೇಟೆ ಈದ್ಗಾ ಮೈದಾನದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಆ ಜಾಗ ಕಂದಾಯ ಇಲಾಖೆಯದ್ದು ಅಂತ ಸರ್ಕಾರ ಡಿಕ್ಲೇರ್ ಮಾಡಿದೆ. ಅದು ಸರ್ಕಾರದ್ದು ಅಂದ ಮೇಲೂ ಸಹ ಅಲ್ಲಿಯ ಶಾಸಕ ಕೋಮುಗಲಭೆ ಸೃಷ್ಟಿಸುತ್ತಿದ್ದಾರೆ. ಹಿಂದೂಗಳ ಮೇಲೆಯೇ ಹೆಚ್ಚು ಕೇಸ್‌ಗಳಾಗಿವೆ. ಅದಕ್ಕಾಗಿಯೇ ರಾಜ್ಯದಲ್ಲಿ ಬಿಜೆಪಿ ಮೇಲೆ ಜನರು ಸಿಟ್ಟಾಗಿದ್ದಾರೆ ಎಂದಿದ್ದಾರೆ.

View More Videos
Read More