Videos

ನಂದಿನಿ ಇಲ್ಲದೆ ಕರ್ನಾಟಕದಲ್ಲಿ ಯಾವುದೂ ಪೂರ್ಣವಾಗಲ್ಲ ಎಂದ ಸುರ್ಜೇವಾಲ

ನಂದಿನಿ ಪೇಡ ತಿನ್ನುವ ಮೂಲಕ ಕಾಂಗ್ರೆಸ್‌ ನಾಯಕರು ಸಂಭ್ರಮಾಚರಣೆ ಮಾಡಿದ್ದಾರೆ. ಕಾಂಗ್ರೆಸ್ ಭರ್ಜರಿ ಗೆಲುವಿನ ಹಿನ್ನೆಲೆ ನಂದಿನಿ ಪೇಡಾ ಸವಿಯುವ ಮೂಲಕ ಕಾಂಗ್ರೆಸ್ ನಾಯಕರು ಸಂಭ್ರಮಾಚರಣೆ ಮಾಡಿದ್ರು. ಕರ್ನಾಟಕದ ಚುನಾವಣೆಯಲ್ಲಿ ನಂದಿನಿ-ಅಮೂಲ್ ವಿವಾದ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ನಂದಿನಿ ಪೇಡಾವನ್ನು ಮಲ್ಲಿಕಾರ್ಜುನ ಖರ್ಗೆ‌ ತಿನ್ನಿಸಿ ಸಂಭ್ರಮಿಸಿದ್ರು.

Video Thumbnail
Advertisement

ನಂದಿನಿ ಪೇಡ ತಿನ್ನುವ ಮೂಲಕ ಕಾಂಗ್ರೆಸ್‌ ನಾಯಕರು ಸಂಭ್ರಮಾಚರಣೆ ಮಾಡಿದ್ದಾರೆ. ಕಾಂಗ್ರೆಸ್ ಭರ್ಜರಿ ಗೆಲುವಿನ ಹಿನ್ನೆಲೆ ನಂದಿನಿ ಪೇಡಾ ಸವಿಯುವ ಮೂಲಕ ಕಾಂಗ್ರೆಸ್ ನಾಯಕರು ಸಂಭ್ರಮಾಚರಣೆ ಮಾಡಿದ್ರು. ಕರ್ನಾಟಕದ ಚುನಾವಣೆಯಲ್ಲಿ ನಂದಿನಿ-ಅಮೂಲ್ ವಿವಾದ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ನಂದಿನಿ ಪೇಡಾವನ್ನು ಮಲ್ಲಿಕಾರ್ಜುನ ಖರ್ಗೆ‌ ತಿನ್ನಿಸಿ ಸಂಭ್ರಮಿಸಿದ್ರು.

View More Videos
Read More