Videos

ಶಿಕ್ಷಣ ಸಚಿವರ ಭೇಟಿಗೆ ಸಿಗದ ಅವಕಾಶ

ವರ್ಗಾವಣೆಗಾಗಿ ರಾಯಚೂರಿನಲ್ಲಿ ಶಿಕ್ಷಕಿಯರು ಕಣ್ಣೀರಿಟ್ಟಿದ್ದಾರೆ. ವರ್ಗಾವಣೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರ ಕುಟುಂಬಗಳು ಡಿವೋರ್ಸ್ ಹಂತಕ್ಕೆ ಹೋಗ್ತಿವೆ. ಹೀಗಾಗಿ ನಮಗೆ ವರ್ಗಾವಣೆ ಕೊಡಿ ಎಂದು ಶಿಕ್ಷಕಿಯರು ಕಣ್ಣೀರಿಟ್ಟಿದ್ದಾರೆ. ಶಿಕ್ಷಣ ಸಚಿವರ ಭೇಟಿಗಾಗಿ ಬಂದರೂ ಶಿಕ್ಷಣ ಸಚಿವರ ಭೇಟಿಗೆ ಅವಕಾಶ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ನೊಂದು ಕಣ್ಣೀರಿಟ್ಟಿದ್ದಾರೆ.

Video Thumbnail
Advertisement

ವರ್ಗಾವಣೆಗಾಗಿ ರಾಯಚೂರಿನಲ್ಲಿ ಶಿಕ್ಷಕಿಯರು ಕಣ್ಣೀರಿಟ್ಟಿದ್ದಾರೆ. ವರ್ಗಾವಣೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರ ಕುಟುಂಬಗಳು ಡಿವೋರ್ಸ್ ಹಂತಕ್ಕೆ ಹೋಗ್ತಿವೆ. ಹೀಗಾಗಿ ನಮಗೆ ವರ್ಗಾವಣೆ ಕೊಡಿ ಎಂದು ಶಿಕ್ಷಕಿಯರು ಕಣ್ಣೀರಿಟ್ಟಿದ್ದಾರೆ. ಶಿಕ್ಷಣ ಸಚಿವರ ಭೇಟಿಗಾಗಿ ಬಂದರೂ ಶಿಕ್ಷಣ ಸಚಿವರ ಭೇಟಿಗೆ ಅವಕಾಶ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ನೊಂದು ಕಣ್ಣೀರಿಟ್ಟಿದ್ದಾರೆ.

View More Videos
Read More