Videos

ಟೀಕೆಗೆ ಗುರಿಯಾದ ತೆಲಂಗಾಣ ಸಿಎಂ ಹೇಳಿಕೆ

ದೇಶದಲ್ಲಿ ಉಂಟಾಗುವ ಮೇಘಸ್ಫೋಟಗಳ ಬಗ್ಗೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ನೀಡಿರೋ ಹೇಳಿಕೆ ಟೀಕೆಗೆ ಗುರಿಯಾಗಿದೆ. ಗೋದಾವರಿ ನದಿ ಜಲಾನಯನ ಪ್ರದೇಶ ಸೇರಿದಂತೆ ದೇಶದ ಕೆಲವು ಭಾಗಗಳಲ್ಲಿ ಸಂಭವಿಸಿದ ಮೇಘಸ್ಫೋಟದ ಹಿಂದೆ ವಿದೇಶಿಯರ ಕೈವಾಡವಿರುವ ಶಂಕೆ ಇದೆ ಎಂದು ಕೆಸಿಆರ್ ಹೇಳಿದ್ದಾರೆ.

Video Thumbnail
Advertisement

ದೇಶದಲ್ಲಿ ಉಂಟಾಗುವ ಮೇಘಸ್ಫೋಟಗಳ ಬಗ್ಗೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ನೀಡಿರೋ ಹೇಳಿಕೆ ಟೀಕೆಗೆ ಗುರಿಯಾಗಿದೆ. ಗೋದಾವರಿ ನದಿ ಜಲಾನಯನ ಪ್ರದೇಶ ಸೇರಿದಂತೆ ದೇಶದ ಕೆಲವು ಭಾಗಗಳಲ್ಲಿ ಸಂಭವಿಸಿದ ಮೇಘಸ್ಫೋಟದ ಹಿಂದೆ ವಿದೇಶಿಯರ ಕೈವಾಡವಿರುವ ಶಂಕೆ ಇದೆ ಎಂದು ಕೆಸಿಆರ್ ಹೇಳಿದ್ದಾರೆ.

View More Videos
Read More