Videos

ಹಿಜಾಬ್ ವಿವಾದದ ಹಿಂದೆ ದೊಡ್ಡ ಕೈವಾಡವಿದೆ ಎಂದ ರಘುಪತಿ ಭಟ್

ಹಿಜಾಬ್ ವಿವಾದದ ಹಿಂದೆ ದೊಡ್ಡ ಕೈವಾಡವಿದೆ ಎಂದು ರಘುಪತಿ ಭಟ್ ಹೇಳಿದ್ದಾರೆ. ಬೆಳಗ್ಗೆ ಹಿಜಾಬ್ ತೆಗೆದು ಹಾಲ್ ಟಿಕೆಟ್ ಪಡೆದಿದ್ದಾರೆ. ನಂತರ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿಯರು ಹೈಡ್ರಾಮ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

Video Thumbnail
Advertisement

ಹಿಜಾಬ್ ವಿವಾದದ ಹಿಂದೆ ದೊಡ್ಡ ಕೈವಾಡವಿದೆ ಎಂದು ರಘುಪತಿ ಭಟ್ ಹೇಳಿದ್ದಾರೆ. ಬೆಳಗ್ಗೆ ಹಿಜಾಬ್ ತೆಗೆದು ಹಾಲ್ ಟಿಕೆಟ್ ಪಡೆದಿದ್ದಾರೆ. ನಂತರ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿಯರು ಹೈಡ್ರಾಮ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

View More Videos
Read More