Videos

ಕೆರೆಯಲ್ಲಿ ಈಜಲು ಹೋಗಿ ಮೂವರು ನೀರು ಪಾಲು!

ಈಜಲು ಹೋಗಿ ಕೆರೆಯಲ್ಲಿ ಮುಳುಗಿ ಮೂವರು ಯುವಕರ ನೀರು ಪಾಲಾಗಿರುವ ಘಟನೆ ನಾಗಾವಾರ ಬಳಿಯ ಸಾರಾಯಿ ಪಾಳ್ಯದ ದೊಡ್ಡಗುಬ್ಬಿ ಕೆರೆಯಲ್ಲಿ ನಡೆದಿದೆ. ದೊಡ್ಡಗುಬ್ಬಿ ಕೆರೆಗೆ ಈಜಲು ಬಂದಿದ್ದ ಐವರು ಯುವಕರಲ್ಲಿ  ಮೂರು ಜನ ಯುವಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇಬ್ಬರು ಯುವಕರು ಬದುಕುಳಿದಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

Video Thumbnail
Advertisement

ಈಜಲು ಹೋಗಿ ಕೆರೆಯಲ್ಲಿ ಮುಳುಗಿ ಮೂವರು ಯುವಕರ ನೀರು ಪಾಲಾಗಿರುವ ಘಟನೆ ನಾಗಾವಾರ ಬಳಿಯ ಸಾರಾಯಿ ಪಾಳ್ಯದ ದೊಡ್ಡಗುಬ್ಬಿ ಕೆರೆಯಲ್ಲಿ ನಡೆದಿದೆ. ದೊಡ್ಡಗುಬ್ಬಿ ಕೆರೆಗೆ ಈಜಲು ಬಂದಿದ್ದ ಐವರು ಯುವಕರಲ್ಲಿ  ಮೂರು ಜನ ಯುವಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇಬ್ಬರು ಯುವಕರು ಬದುಕುಳಿದಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

View More Videos
Read More