Videos

ಗುರು ಶಿಷ್ಯರ ಮಧ್ಯೆ ಭುಗಿಲೆದ್ದ ಟಿಕೆಟ್ ಫೈಟ್

ತುಮಕೂರು ಜಿಲ್ಲೆಯ ಮಧುಗಿರಿಯ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮಧುಗಿರಿ ಪಟ್ಟಣದ ಎಂ.ಕೆ ಸಮುದಾಯ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಗೆ ಆಯೋಜಿಸಲಾಗಿತ್ತು. ಈ ಸಭೆ ವೇಳೆ ಬಿಗ್ ಹೈಡ್ರಾಮಾ ನಡೆದಿದೆ.

Video Thumbnail
Advertisement

ತುಮಕೂರು ಜಿಲ್ಲೆಯ ಮಧುಗಿರಿಯ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮಧುಗಿರಿ ಪಟ್ಟಣದ ಎಂ.ಕೆ ಸಮುದಾಯ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಗೆ ಆಯೋಜಿಸಲಾಗಿತ್ತು. ಈ ಸಭೆ ವೇಳೆ ಬಿಗ್ ಹೈಡ್ರಾಮಾ ನಡೆದಿದೆ.

View More Videos
Read More