Videos

ಗುಳಗಲಳೆ ಗ್ರಾಮಕ್ಕೆ ಭೇಟಿ ನೀಡಿದ ಪ್ರಜ್ವಲ್ ರೇವಣ್ಣ

ಹಾಸನದ ಸಕಲೇಶಪುರ ತಾಲ್ಲೂಕಿನ ಗುಳಗಲಳೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿರುವುದನ್ನು ಗ್ರಾಮಸ್ಥರು ವಿರೋಧಿ ಕಾಮಗಾರಿಯನ್ನು ನಿಲ್ಲಿಸಲಾಗಿತ್ತು. ಈ ಬಗ್ಗೆ ಜೀ ಕನ್ನಡ ನ್ಯೂಸ್ ವಿಸ್ತೃತವಾದ ವರದಿ ಮಾಡಿದ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಗುಳಗಲಳೆ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಹಾಗೂ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Video Thumbnail
Advertisement

ಹಾಸನದ ಸಕಲೇಶಪುರ ತಾಲ್ಲೂಕಿನ ಗುಳಗಲಳೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿರುವುದನ್ನು ಗ್ರಾಮಸ್ಥರು ವಿರೋಧಿ ಕಾಮಗಾರಿಯನ್ನು ನಿಲ್ಲಿಸಲಾಗಿತ್ತು. ಈ ಬಗ್ಗೆ ಜೀ ಕನ್ನಡ ನ್ಯೂಸ್ ವಿಸ್ತೃತವಾದ ವರದಿ ಮಾಡಿದ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಗುಳಗಲಳೆ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಹಾಗೂ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

View More Videos
Read More