Home> Viral
Advertisement

ಬಿಳಿಗಿರಿರಂಗನ ಬೆಟ್ಟದ ಮುಖ್ಯ ರಸ್ತೆ ಬಳಿಯೇ ಗಜರಾಜನ ಆರ್ಭಟ- ಆತಂಕದಲ್ಲಿ ಜನ

ಬಿಳಿಗಿರಿರಂಗನ ಬೆಟ್ಟದ ಮುಖ್ಯರಸ್ತೆ, ಬಂಗಲೆ ಪೋಡಿನ ನಡುವೆ ನೀಳದಂತದ ಕಾಡಾನೆಯೊಂದು ಓಡಾಡಿ ಅಲ್ಲಿನ ಜನರನ್ನು, ಭಕ್ತರನ್ನು ಪರದಾಡುವಂತೆ ಮಾಡಿದೆ.

ಬಿಳಿಗಿರಿರಂಗನ ಬೆಟ್ಟದ ಮುಖ್ಯ ರಸ್ತೆ ಬಳಿಯೇ ಗಜರಾಜನ ಆರ್ಭಟ- ಆತಂಕದಲ್ಲಿ ಜನ

ಚಾಮರಾಜನಗರ: ರಾಜ್ಯದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಳ್ಳಂಬೆಳಗ್ಗೆ ಆನೆ ಓಡಾಡಿ ಜನರನ್ನು ಆತಂಕಕ್ಕೆ ಈಡು ಮಾಡಿರುವ ಘಟನೆ ನಡೆದಿದೆ‌‌‌.

ಬಿಳಿಗಿರಿರಂಗನ ಬೆಟ್ಟದ (Biligiriranga Hills) ಮುಖ್ಯರಸ್ತೆ, ಬಂಗಲೆ ಪೋಡಿನ ನಡುವೆ ನೀಳದಂತದ ಕಾಡಾನೆಯೊಂದು ಓಡಾಡಿ ಅಲ್ಲಿನ ಜನರನ್ನು, ಭಕ್ತರನ್ನು ಪರದಾಡುವಂತೆ ಮಾಡಿದೆ.

ಇದನ್ನೂ ಓದಿ- Viral: ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರದ ವೇಳೆ ರಾಷ್ಟ್ರಪತಿ ಭವನದಲ್ಲಿ ಚಿರತೆ ಪ್ರತ್ಯಕ್ಷ್ಯ...! ಅರಣ್ಯ ಅಧಿಕಾರಿಗಳು ಹೇಳಿದ್ದೇನು?

ಬೆಳ್ಳಂಬೆಳಗ್ಗೆಯೇ ಗಜರಾಜ (Elephant) ದಾದಾಗಿರಿಗೆ  ಜನರು ಅವಾಕ್ಕಾಗಿದ್ದು ಎದುರಿಗೆ ಬಂದ ಕೆ.ಎಸ್.ಆರ್‌.ಟಿ ಬಸ್ , ಟಾಟಾ ಏಸ್ ವಾಹನವನ್ನು ಹಿಮ್ಮೆಟ್ಟಿಸಿ ಓಡಿಸಿದೆ.

ಇದನ್ನೂ ಓದಿ- Leopard Hunt Viral Video: ಚಿರತೆಯನ್ನು ವಿಶ್ವದ ಅತ್ಯುತ್ತಮ ಬೇಟೆಗಾರ ಎನ್ನಲು ಇದೊಂದು ನಿದರ್ಶನ!

ಕಳೆದ ಎರಡು ತಿಂಗಳಿನಿಂದಲೂ ಪೋಡುಗಳತ್ತ ಈ ಆನೆ ಧಾವಿಸುತ್ತಿದೆ ಎಂದು ತಿಳಿದುಬಂದಿದೆ‌. ಮಾವಿನ ಹಣ್ಣು‌ ಹಾಗೂ ಹಲಸಿನ ಹಣ್ಣಿಗಾಗಿ ಪೋಡುಗಳತ್ತ ಬರುತ್ತಿದೆ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More